Tuesday, March 15, 2011

ದೃವತಾರೆ : ಆರತಿಯೇ ಧರೆಗಿಳಿದಂತೆ

ಚಿತ್ರ: ದೃವತಾರೆ
ಸಂಗೀತ: ಉಪೇಂದ್ರ ಕುಮಾರ್ 
ಸಾಹಿತ್ಯ:ಚಿ.ಉದಯ್ ಶಂಕರ್ 
ನಿರ್ದೇಶನ:ಎಂ.ಎಸ್ ರಾಜಶೇಕರ್

ಆರತಿಯೇ ಧರೆಗಿಳಿದಂತೆ,ಆ ಮದನಾ ನಗುತಿರುವಂತೆ,
ಕಲ್ಲು ಮುಳ್ಳೆಲ್ಲಾ,ಬಳ್ಳಿ ಮೊಗ್ಗೆಲ್ಲಾ,ಹೂಬಾಣವಾಯಿತೋ ಎನಿಸುತಿದೆ.
ಆರತಿಯೇ ಧರೆಗಿಳಿದಂತೆ,ಆ ಮದನಾ ನಗುತಿರುವಂತೆ,
ಕಲ್ಲು ಮುಳ್ಳೆಲ್ಲ,ಬಳ್ಳಿ ಮೊಗ್ಗೆಲ್ಲಾ,ಹೂಬಾಣವಾಯಿತೋ ಎನಿಸುತಿದೆ.

ಮಾಮರ ತೂಗುತ,ಚಾಮರ ಹಾಸುತ,ಪರಿಮಳ ಎಲ್ಲೇಡೇ ಚಲ್ಲುತಿರೆ.
ಗಗನದ ಅಂಚಲಿ ರಂಗನು ಚೆಲ್ಲುತಾ,ಸಂದ್ಯೇಯು ನಾಟ್ಯವಾ ಹಾಡುತಿರೆ.
ಪ್ರಣಯದ ಕಾಲ ಬಂತು ನೋಡಿ ಎಂದು ಹಾಡಿ, ಕೋಗಿಲೆಯು ನಲಿಯುತಿರೆ ,
ಲ ಲ ಲ ಲಾ ......ಲ ಲ ಲ ಲ ಲಾ

ಆರತಿಯೇ ಧರೆಗಿಳಿದಂತೆ,ಆ ಮದನಾ ನಗುತಿರುವಂತೆ,
ಕಲ್ಲು ಮುಳ್ಳೆಲ್ಲ,ಬಳ್ಳಿ ಮೊಗ್ಗೆಲ್ಲಾ,ಹೂಬಾಣವಾಯಿತೋ ಎನಿಸುತಿದೆ.

ಪ್ರೇಮದ ಭಾವಕೆ,ಪ್ರೀತಿಯಾ ರಾಗಕೆ,ಮೌನವೇ ಗೀತೆಯಾ ಹಾಡುತಿರೆ,
ಸರಸದ ಸ್ನೇಹಕೆ.ಒಲವಿನ ಕಾಣಿಕೆ,ನೀಡಲು ಅಧರವು ಅರಳುತಿರೆ,
ಎಂದಿಗೂ ಹೀಗೆ ಬಾಳುವಾಸೆ ತುಂಬಿ ಬಂದು 
ಪ್ರೇಮಿಗಳು ನಲಿಯುತಿರೆ,ಪ್ರೇಮಿಗಳು ನಲಿಯುತಿರೆ

ಆರತಿಯೇ ಧರೆಗಿಳಿದಂತೆ,ಆ ಮದನಾ ನಗುತಿರುವಂತೆ,
ಕಲ್ಲು ಮುಳ್ಳೆಲ್ಲ,ಬಳ್ಳಿ ಮೊಗ್ಗೆಲ್ಲಾ,ಹೂಬಾಣವಾಯಿತೋ ಎನಿಸುತಿದೆ.
ಹೂಬಾಣವಾಯಿತೋ ಎನಿಸುತಿದೆ.ಹೂಬಾಣವಾಯಿತೋ ಎನಿಸುತಿದೆ.
ಹೂಬಾಣವಾಯಿತೋ ಎನಿಸುತಿದೆ.


1 comment:

  1. wonderful information, I had come to know about your blog from my friend nandu , hyderabad,i have read atleast 7 posts of yours by now, and let me tell you, your website gives the best and the most interesting information. This is just the kind of information that i had been looking for, i'm already your rss reader now and i would regularly watch out for the new posts, once again hats off to you! Thanks a ton once again, Regards, kannada songs

    ReplyDelete