ಚಿತ್ರ: ಯಜಮಾನ
ಸಂಗೀತ: ರಾಜೇಶ್ ರಾಮನಾಥ್
ಸಾಹಿತ್ಯ: ಕೆ ಕಲ್ಯಾಣ್
ನಿರ್ದೇಶನ: ಆರ್ ಶೇಷಾದ್ರಿ, ರಾಧಾಭಾರತಿ
ಗಾಯಕರು: ರಾಜೇಶ್ ಪ್ರೇಮ ಚಂದ್ರಮ ಕೈಗೆ ಸಿಗುವುದೇ,ಹೇಳೇ ತಂಗಾಳಿ ನೀ ಹೇಳೇ ತಂಗಾಳಿ
ಮನಸಾರೆ ಮೆಚ್ಚಿಕೊಳುವೆ ಹೃದಯಾನಾ ಬಿಚ್ಚಿ ಕೊಡುವೆ
ಈ ಭೂಮಿ ಇರೋವರೆಗೂ ನಾ ಪ್ರೇಮಿಯಾಗಿರುವೆ
ಪ್ರೇಮ ಚಂದ್ರಮ ಕೈಗೆ ಸಿಗುವುದೇ,ಹೇಳೇ ತಂಗಾಳಿ ನೀ ಹೇಳೇ ತಂಗಾಳಿ
ಬಾನಲಿ ಹುಣ್ಣಿಮೆಯಾದರೆ ನೀ, ಸವೆಯ ಬೇಡ ಸವೆಯುವೆ ನಾ
ಮೇಣದ ಬೆಳಕೇ ಆದರೆ ನೀ,ಕರಗ ಬೇಡ ಕರಾಗುವೆ ನಾ
ಹೂದೋಟವೇ ಆದರೆ ನೀನು,ಹೂಗಳ ಬದಲು ಉದುರುವೆ ನಾ
ಹೇಳೇ ತಂಗಾಳಿ ನೀ ಹೇಳೇ ತಂಗಾಳಿ
ಪ್ರೇಮ ಚಂದ್ರಮ ಕೈಗೆ ಸಿಗುವುದೇ ಹೇಳೇ ತಂಗಾಳಿ ನೀ ಹೇಳೇ ತಂಗಾಳಿ
ಈ ಪ್ರತಿರೂಪವ ಬಿಡಿಸಲು ನಾ ನೆತ್ತರಲೇ ಬಣ್ಣವನಿಡುವೆ
ಈ ಪ್ರತಿ ಬಿಂಬವ ಕೆತ್ತಲು ನಾ ಎದೆಯ ರೋಮದ ಉಳಿ ಇಡುವೆ
ಕವಿತೆಯ ಹಾಗೆ ಬರೆದಿಡಲು ಉಸಿರನೇ ಬಸಿದು ಪದವಿಡುವೆ
ಹೇಳೇ ತಂಗಾಳಿ ನೀ ಹೇಳೇ ತಂಗಾಳಿ
ಪ್ರೇಮ ಚಂದ್ರಮ ಕೈಗೆ ಸಿಗುವುದೇ ಹೇಳೇ ತಂಗಾಳಿ ನೀ ಹೇಳೇ ತಂಗಾಳಿ
ಮನಸಾರೆ ಮೆಚ್ಚಿಕೊಳುವೆ ಹೃದಯಾನಾ ಬಿಚ್ಚಿ ಕೊಡುವೆ
ಈ ಭೂಮಿ ಇರೋವರೆಗೂ ನಾ ಪ್ರೇಮಿಯಾಗಿರುವೆ
ಪ್ರೇಮ ಚಂದ್ರಮ ಕೈಗೆ ಸಿಗುವುದೇ ಹೇಳೇ ತಂಗಾಳಿ ನೀ ಹೇಳೇ ತಂಗಾಳಿ
karnataka assembly election 2018 bjp candidate list
ReplyDelete